ಬ್ರೇಕಿಂಗ್ ನ್ಯೂಸ್
29-01-25 02:19 pm Bangalore Correspondent ಕರ್ನಾಟಕ
ಬೆಂಗಳೂರು, ಜ.29: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಕನ್ನಡಿಗರು ಕೂಡ ಸಿಲುಕಿಕೊಂಡಿದ್ದಾರೆ. ಬೆಳಗಾವಿಯಿಂದ ಖಾಸಗಿ ಬಸ್ನಲ್ಲಿ ಮೂವತ್ತು ಜನರ ತಂಡ ಪ್ರಯಾಗರಾಜ್ಗೆ ಹೋಗಿತ್ತು. ಈ ಪೈಕಿ ಕಾಲ್ತುಳಿತದ ಬಳಿಕ ಐವರು ನಾಪತ್ತೆ ಆಗಿದ್ದಾರೆ.
ಬೆಳಗಾವಿ ನಗರದ ಶೆಟ್ಟಿಗಲ್ಲಿಯ ದಂಪತಿ ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ಕಾಲ್ತುಳಿತದಲ್ಲಿ ಗಾಯಗೊಂಡಿದ್ದಾರೆ. ಚದುರಿ ಹೋಗಿದ್ದ ಇಬ್ಬರಿಗೂ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲ್ತುಳಿತದ ಭೀಕರತೆಯನ್ನು ಕನ್ನಡತಿ ಸರೋಜಿನಿ ಎಂಬಾಕೆ ಬಿಚ್ಚಿಟ್ಟಿದ್ದಾರೆ. ಎರಡು ಬಸ್ನಲ್ಲಿ 60 ಜನ ಬಂದಿದ್ದೆವು. 9 ಜನ ಸ್ನಾನ ಮಾಡುವುದಕ್ಕೆ ಹೋದಾಗ ಕಾಲ್ತುಳಿತ ಸಂಭವಿಸಿತು. ತಪ್ಪಿಸಿಕೊಳ್ಳಲು ನಮಗೆ ಯಾವುದೇ ದಾರಿಯೇ ಸಿಕ್ಕಿಲ್ಲ ಎಂದಿದ್ದಾರೆ.
ಬೆಂಗಳೂರಿನ ಉಮೇಶ್ ಈ ಬಗ್ಗೆ ಮಾತನಾಡಿದ್ದು, ಗಾಯ ಆಗಿದೆ, ಆಸ್ಪತ್ರೆಗೆ ಹೋಗಿ ಬಂದಿದ್ದೇನೆ. 22 ಕಿ.ಮೀ ನಡೆದುಕೊಂಡು ಹೋಗಿದ್ದೇನೆ. ಭಕ್ತರಿಗೆ ಯಾವುದೇ ವಾಹನದ ವ್ಯವಸ್ಥೆ ಮಾಡಿಲ್ಲ ಎಂದು ಅಳಲು ಹೇಳಿಕೊಂಡಿದ್ದಾರೆ.
ಬೆಳಗಾವಿಯಿಂದ ಒಟ್ಟು 30 ಜನರು ಕುಂಭಮೇಳಕ್ಕೆ ಹೋಗಿದ್ದರು. ಕಾಂಚನಾ ಕೋರ್ಪಡೆ ಮಾತ್ರ ಸಂಪರ್ಕದಲ್ಲಿದ್ದು, ಅರುಣ್ ಕೋಪರ್ಡೆ ಪುತ್ರನ ಸಂಪರ್ಕಕ್ಕೆ ಸಿಕ್ಕಿಲ್ಲ. ತಂದೆಯ ಮೊಬೈಲ್ ಮಿಸ್ ಆಗಿರಬಹುದು ಎಂದು ಪುತ್ರ ಓಂಕಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಅನೇಕ ಮಂಡಿ ವಿವಿಧ ಗುಂಪುಗಳಾಗಿ ಪ್ರಯಾಗ್ರಾಜ್ಗೆ ತೆರಳಿದ್ದಾರೆ. ಕೆಲವರು ರೈಲು ಮತ್ತು ವಿಮಾನದಲ್ಲಿ ಪ್ರಯಾಣಿಸಿದರೆ ಕೆಲವರು ಮಿನಿ ಬಸ್ ಮತ್ತು ಇತರ ವಾಹನಗಳಲ್ಲಿ ತೆರಳಿದ್ದರು. ಸಂಪರ್ಕಕ್ಕೆ ಸಿಗದ ಸಂಬಂಧಿಕರ ಬಗ್ಗೆ ಊರಿನಲ್ಲಿದ್ದವರು ಆತಂಕಗೊಂಡಿದ್ದಾರೆ.
ಜನವರಿ 28 ರ ಮಧ್ಯರಾತ್ರಿಯ ನಂತರ ಪ್ರಯಾಗ್ರಾಜ್ನ ಸಂಗಮ್ ದಂಡೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಕಾಲ್ತುಳಿತದಲ್ಲಿ ಎಷ್ಟು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಇನ್ನೂ ನೀಡಿಲ್ಲ.
Four people -- two women and two girls from Belagavi-- are said to have suffered injuries in the stampede while on their way for the bathing ritual on the occasion of ‘Mauni Amavasya’ at the Mahakumbh at Prayagraj in Uttar Pradesh on Wednesday.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm