ಬ್ರೇಕಿಂಗ್ ನ್ಯೂಸ್
30-01-25 03:35 pm HK News Desk ಕರ್ನಾಟಕ
ಮೈಸೂರು, ಜ.30: ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ನೇಮಕದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ಅಧ್ಯಕ್ಷರ ನೇಮಕದಲ್ಲಿ ಸುಧಾಕರ್ ಅವರನ್ನ ನಾನು ವಿಶ್ವಾಸಕ್ಕೆ ತೆಗದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಏಕೆಂದರೆ, ಅದರ ಚುನಾವಣೆ ಉಸ್ತುವಾರಿ ಹೊತ್ತವರೇ ಬೇರೆ. ಉಸ್ತುವಾರಿಗಳು ಹೈಕಮಾಂಡ್ ಗೆ ಹೆಸರು ಕಳುಹಿಸಿದ್ದಾರೆ.
ಹೈಕಮಾಂಡ್ ತೀರ್ಮಾನ ಮಾಡಿದ್ದಾರೆ. ಇದರಲ್ಲಿ ಯಾವ ಹಂತದಲ್ಲೂ ನನ್ನ ಪಾತ್ರ ಬರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಡಾ.ಸುಧಾಕರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಸುಧಾಕರ್ ಅವರಿಗೆ ಅನುಭವ ಹಾಗೂ ಮಾಹಿತಿ ಕೊರತೆ ಇದೆ. ಹೀಗಾಗಿ ಈ ರೀತಿ ಮಾತನಾಡಿದ್ದಾರೆ. ಇದರಲ್ಲಿ ನಾನು ಟಾರ್ಗೆಟ್ ಆಗಿದ್ದೇನೆ, ಯಡಿಯೂರಪ್ಪ ಮಗ ಅನ್ನುವ ಕಾರಣಕ್ಕೆ ಟಾರ್ಗೆಟ್ ಆಗಿದ್ದೇನೆ ಎಂಬುದೆನ್ನಲ್ಲ ನಾನು ಹೇಳುವುದಿಲ್ಲ. ನನಗೆ ಯಡಿಯೂರಪ್ಪನವರ ಮಗ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಎಲ್ಲಾ ಟೀಕೆಗಳಿಂದ ಪಾಠ ಕಲಿತಿದ್ದೇನೆ ಎಂದು ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಹೇಳಿದ್ದಾರೆ.
ನನಗೆ ಸುಧಾಕರ್ ಯಾವುದೇ ಫೋನ್ ಕರೆ ಮಾಡಿಲ್ಲ. ನಾಲ್ಕು ದಿನಗಳ ಹಿಂದೆ ಮಾತನಾಡಬೇಕು ಅಂಥ ಮೇಸೆಜ್ ಮಾಡಿದ್ರು. ನಾನು ಅನಿವಾರ್ಯವಾಗಿ ದೆಹಲಿಗೆ ಹೋಗಬೇಕಿತ್ತು. ಹೀಗಾಗಿ ಭೇಟಿ ಸಾಧ್ಯವಾಗಲಿಲ್ಲ. ಅಂತಹ ನಾಯಕರು ಕರೆ ಮಾಡಿದರೆ ಸ್ವೀಕರಿಸಲು ಆಗದಷ್ಟು ದೊಡ್ಡವನು ನಾನಲ್ಲ. ಯಾವ ಅರ್ಥದಲ್ಲಿ ಸುಧಾಕರ್ ಟೀಕೆ ಮಾಡಿದ್ದಾರೆ ಗೊತ್ತಿಲ್ಲ. ಪಕ್ಷಕ್ಕಾಗಿ ನಾನು ಎಲ್ಲಾ ಟೀಕೆಗಳನ್ನ ಸಹಿಸಿಕೊಳ್ಳುತ್ತೇನೆ.
ಯಾರು ಏನೇ ಮಾತನಾಡಲಿ ಎಲ್ಲವನ್ನೂ ಸೌಮ್ಯವಾಗಿ ಸ್ವೀಕರಿಸಿದ್ದೇನೆ. ಎಲ್ಲರಿಂದಲೂ ಅನುಭವಗಳನ್ನ ಕಲಿಯುತ್ತಿದ್ದೇನೆ. ನನಗೆ ಪಕ್ಷ ಮಾತ್ರ ಮುಖ್ಯ. ನಾನು ಯಡಿಯೂರಪ್ಪನವರಿಂದ ಜೀವನದ ಅನುಭವಗಳನ್ನ ಕಲಿತಿದ್ದೇನೆ. ನಾನು ಯಾರ ಜೊತೆಯೂ ಯುದ್ಧ ಮಾಡಲು ಅಧ್ಯಕ್ಷ ಆಗಿಲ್ಲ. ಪಕ್ಷ ಕಟ್ಟಲು ಅಧ್ಯಕ್ಷ ಅಗಿದ್ದೇನೆ ಅಷ್ಟೇ. ಸುಧಾಕರ್ ಬಾಯಲ್ಲಿ ಯುದ್ಧದ ಮಾತು ಯಾಕೆ ಬಂತೋ ಗೊತ್ತಿಲ್ಲ. ನಾನು ಅವರ ಜೊತೆ ಮಾತನಾಡಲು ಮುಕ್ತನಾಗಿದ್ದೇನೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
No role in selecting district president says B. Y. Vijayendra to Dr Sudhakar. With this demand, Sudhakar became the latest growing voice of disgruntled leaders in the state, who are lobbying hard to replace Vijayendra as the state unit president.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm