ಬ್ರೇಕಿಂಗ್ ನ್ಯೂಸ್
31-01-25 02:02 pm HK News Desk ಕರ್ನಾಟಕ
ಮೈಸೂರು, ಜ 31: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
2 ಲಕ್ಷ ಹಣ ಕಟ್ಟಿ, ಇಲ್ಲವೇ ಜೈಲು ಶಿಕ್ಷೆ ಅನುಭವಿಸಿ ;
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ. 2 ಲಕ್ಷ ಹಣ ಕಟ್ಟಿ, ಇಲ್ಲದಿದ್ದರೆ ಜೈಲು ಶಿಕ್ಷೆ ಅನುಭವಿಸಿ ಎಂದು ಕೋರ್ಟ್ ತೀರ್ಪು ನೀಡಿದೆ.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ:
ಇನ್ನು ಚೆಕ್ ಬೌನ್ಸ್ ಕೇಸ್ನಲ್ಲಿ ಕೋರ್ಟ್ ತೀರ್ಪು ನೀಡಿರೋ ಬಗ್ಗೆ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರ್ ನನ್ನ ವಿರುದ್ಧ ಬೇಕು ಅಂತಲೇ ಚೆಕ್ ಬೌನ್ಸ್ ಕೇಸ್ ಹಾಕಿದ್ರು, ಚೆಕ್ ಡೇಟ್ ತಿದ್ದಿ ಬೌನ್ಸ್ ಮಾಡಿದ್ರು ಅಂತ ಆರೋಪಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿದ್ದೆ, ಈಗ ಕೋರ್ಟ್ ತೀರ್ಪು ನೀಡಿದೆ ಎಂದಿದ್ದಾರೆ. ಚೆಕ್ ಬೌನ್ಸ್ ವಿಚಾರವಾಗಿ ನಾನು ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಅಂತ ಸ್ನೇಹಮಯಿ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣದ ದೂರುದಾರರಾಗಿದ್ದಾರೆ.
Cheque bounce case Snehamahi Krishna gets 6 months imprisonment by mysuru court. The court has ordered to pay 2 laksh or jail term of 6 months. Snehamahi stated that he will challenge the order in the high court.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm