ಬ್ರೇಕಿಂಗ್ ನ್ಯೂಸ್
31-01-25 10:10 pm HK News Desk ಕರ್ನಾಟಕ
ಶಿವಮೊಗ್ಗ, ಜ.31: ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ. ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂಥವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಹಾಗಂತ ಅವರ ಪಾರ್ಟಿಯಲ್ಲಿ ಏನಾದರೂ ಮಾಡಿಕೊಳ್ಳಲಿ, ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟ ಇಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದ್ದಾರೆ.
ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ ಎಂದರು.
He spoke to reporters in the city. At this time, commenting on the ongoing internal strife in the BJP, he said that the Congress party is not running the government depending on the developments in other parties. He said that the aim of his party is to maintain the trust that the people of the country have placed in the government.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am