ಬ್ರೇಕಿಂಗ್ ನ್ಯೂಸ್
04-02-25 12:59 pm HK News Desk ಕರ್ನಾಟಕ
ಕಾರವಾರ, ಫೆ.4: ಇನ್ಮುಂದೆ ಯಾರಾದ್ರೂ ಗೋಹತ್ಯೆ ನಡೆಸಿದರೆ ರಸ್ತೆ ಮಧ್ಯೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹೊಡೆಯುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವಿನ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿತ್ತು ಎಂದು ತಿಳಿಸಿದ್ದಾರೆ.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.
ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Vaidya told reporters in Karwar that even when the BJP was in power, cow thefts were reported, but cow rearers need not fear under the Congress government as it is in favour of cow and cow rearers.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm