ಬ್ರೇಕಿಂಗ್ ನ್ಯೂಸ್
04-02-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 04: ತೆರಿಗೆ ಪಾವತಿಸದೆ ಓಡಾಡುತ್ತಿದ್ದ ದುಬಾರಿ ಕಾರುಗಳ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಸಾರಿಗೆ ಇಲಾಖೆ ಅಧಿಕಾರಿಗಳು 30 ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ, ವಿವಿಧ ಜಿಲ್ಲೆಗಳಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದ ಫೆರಾರಿ, ಪೋರ್ಶೆ, ಬಿಎಂಡಬ್ಲ್ಯೂ, ಬೆಂಜ್ ಹಾಗೂ ರೇಂಜ್ ರೋವರ್ ಕಾರು ಸೇರಿ ವಿವಿಧ ಕಂಪೆನಿಗಳ 30ಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದು ಮಾಲೀಕರಿಗೆ ದಂಡ ಹಾಕಿದ್ದಾರೆ.
ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆರ್ಟಿಒ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವಶಪಡಿಸಿಕೊಂಡಿರುವ ಕಾರುಗಳಿಂದ ಸುಮಾರು 3 ಕೋಟಿ ರೂ. ತೆರಿಗೆ ವಸೂಲಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಫೆರಾರಿ ಕಾರಿನ ಮಾಲೀಕರಿಂದ 1.45 ಕೋಟಿ ರೂ ದಂಡ ವಸೂಲಿ:
ಕಾರ್ಯಾಚರಣೆಯಲ್ಲಿ ತೆರಿಗೆ ಪಾವತಿಸದೆ ವಂಚಿಸಿದ್ದ ಪೆರಾರಿ ಮಾಲೀಕರಿಗೆ 1.45 ಕೋಟಿ ದಂಡ ವಿಧಿಸಲಾಗಿದೆ. ದುಬಾರಿ ಮೌಲ್ಯದ ಕಾರು ಮಹಾರಾಷ್ಟ್ರದಲ್ಲಿ 2023ರಲ್ಲಿ ನೋಂದಣಿಯಾಗಿರುವುದು ಕಂಡುಬಂದಿದ್ದು, ಮಾಲೀಕರು ತೆರಿಗೆ ಕಟ್ಟದೆ ಅನಧಿಕೃತವಾಗಿ ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವುದು ಆರ್ಟಿಒ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
In a major crackdown on tax evasion, the Karnataka Transport Department launched a special drive to identify luxury car owners who haven’t paid road taxes. During a single-day operation recently, officials seized 30 high-end cars and recovered approximately ₹3 crore in unpaid taxes.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm