ಬ್ರೇಕಿಂಗ್ ನ್ಯೂಸ್
04-02-25 11:32 pm HK News Desk ಕರ್ನಾಟಕ
ಹಾವೇರಿ, ಫೆ 04: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ.
ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು;
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿರುವ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ. ಹಾವೇರಿ ತಾಲ್ಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ಕೂಡ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ಒ ಹಿಂದೇಟು ಹಾಕಿದ್ದಾರೆ.
In a shocking incident, a nurse at the Adoor Primary Health Center in Hanagal taluk, Haveri district, used Feviquick adhesive instead of stitching a deep wound on a 7-year-old boy’s cheek. The incident occurred on January 14 but only came to light later.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm