ಬ್ರೇಕಿಂಗ್ ನ್ಯೂಸ್
05-02-25 06:39 pm HK News Desk ಕರ್ನಾಟಕ
ಯಾದಗಿರಿ, ಫೆ 05: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರ ಗಂಭೀರ ಗಾಯಗೊಂಡಿದ್ದರು. ಆದ್ರೆ, ಆ ಇಬ್ಬರು ಕೂಡ ಇದೀಗ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಕಮಾನ್ ಬಳಿ ಘಟನೆ ಸಂಭವಿಸ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಲಿಂಗಸುಗೂರು ತಾಲ್ಲೂಕಿನ ಗುಡಂಗುಂಟಿ ಗ್ರಾಮದವರಾಗಿದ್ದಾರೆ. ಶಹಾಪೂರ ತಾಲೂಕಿನ ಹಳಿಸಗರ ಗ್ರಾಮಕ್ಕೆ ಮಕ್ಕಳೊಂದಿಗೆ ದಂಪತಿ ಬಂದಿದ್ದರು. ಮೃತರನ್ನು ಆಂಜನೇಯ (35) ಗಂಗಮ್ಮ(28) ಹಣಮಂತ (1.5) ವರ್ಷ ಪವಿತ್ರಾ (5) ರಾಯಪ್ಪ (3) ಮೃತ ದುರ್ದೈವಿಗಳಾಗಿದ್ದಾರೆ.

ತವರು ಮನೆಗೆ ಹೋಗಿ ಬರುವ ವೇಳೆ ಘಟನೆ;
ಮಕ್ಕಳೊಂದಿಗೆ ಆಂಜನೇಯ ದಂಪತಿ ತವರೂರು ಆಗಿರುವ ಹಳಿಸಗರ ಗ್ರಾಮಕ್ಕೆ ಬಂದಿದ್ದರು. ಮರಳಿ ಗ್ರಾಮಕ್ಕೆ ಹೋಗುವಾಗ ಸಾರಿಗೆ ಬಸ್ ಎದುರು ಬಂದಿದೆ. ಪರಿಣಾಮ ಅಪಘಾತ ಸಂಭವಿಸಿದೆ. ಅಫಘಾತದ ರಭಸಕ್ಕೆ ಬೈಕ್ನಲ್ಲಿದ್ದ ದಂಪತಿ, ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಗಿದೆ.
Yadagiri bus bike accident, five of family including three children killed on spot. The family was returning back from their inlaws house after which the bus rammed over the bike.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm