ಬ್ರೇಕಿಂಗ್ ನ್ಯೂಸ್
16-12-20 02:51 pm Headline Karnataka News Network ಕರ್ನಾಟಕ
ಕಾಸರಗೋಡು, ಡಿ.16: ಕೇರಳ ರಾಜ್ಯಾದ್ಯಂತ ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಧ್ಯಾಹ್ನ ವರೆಗಿನ ಫಲಿತಾಂಶದಲ್ಲಿ ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರ ಹಿಡಿದಿದೆ. ಯುಡಿಎಫ್ 21, ಬಿಜೆಪಿ 14 ಹಾಗೂ ಎಲ್ ಡಿಎಫ್ ಒಂದು ಸ್ಥಾನಗಳನ್ನು ಪಡೆದಿದೆ. ಪಕ್ಷೇತರರು ಎರಡು ಸ್ಥಾನ ಗಳಿಸಿದ್ದಾರೆ.
ವರ್ಕಾಡಿ ಬಿಜೆಪಿ 5, ಎಲ್ ಡಿಎಫ್ 6
ಇನ್ನು ವರ್ಕಾಡಿ ಪಂಚಾಯತ್ ನಲ್ಲಿ ಎಲ್ ಡಿಎಪ್ – 6, ಯುಡಿಎಫ್ – 4, ಬಿಜೆಪಿ 5 ಸ್ಥಾನಗಳನ್ನು ಪಡೆದಿದೆ. ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದಿದೆ. ಬಿಜೆಪಿ ವರ್ಕಾಡಿ ಪಂಚಾಯತ್ ನಲ್ಲಿ ಇದೇ ಮೊದಲಿಗೆ ಐದು ಸ್ಥಾನಗಳನ್ನು ಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಪಡೆಯಲು ಬಿಜೆಪಿ ನಿರ್ಣಾಯಕ ಎನಿಸಿದೆ. ಕೊಣಿಬೈಲು ವಾರ್ಡಿನಲ್ಲಿ ಮಮತಾ, ವರ್ಕಾಡಿ ಗೀತಾ ಭಾಸ್ಕರ್, ಕೊಡ್ಲಮೊಗರಿನಲ್ಲಿ ಆಶಾ, ಬೊಡ್ಡೋಡಿ ಪದ್ಮಾವತಿ ಹಾಗೂ ಅರಿಬೈಲು ವಾರ್ಡಿನಲ್ಲಿ ರಾಜ್ ಕುಮಾರ್ ಶೆಟ್ಟಿ ಗೆಲುವು ಕಂಡಿದ್ದಾರೆ. ಅರಿಬೈಲು ವಾರ್ಡಿನಲ್ಲಿ ನಿಕಟ ಪೈಪೋಟಿಯಿದ್ದು ಬಿಜೆಪಿ ಅಭ್ಯರ್ಥಿ 33 ಮತಗಳಿಂದ ಗೆದ್ದಿದ್ದಾರೆ. ರಾಜ್ ಕುಮಾರ್ 457, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪುರುಷೋತ್ತಮ 424, ಕಾಂಗ್ರೆಸ್ ಅಭ್ಯರ್ಥಿ ಶರೀಫ್ 338 ಮತಗಳನ್ನು ಪಡೆದಿದ್ದಾರೆ.


ಮೀಂಜದಲ್ಲಿ ಆರು ಬಿಜೆಪಿ, ಎಲ್ ಡಿಎಫ್ 4
ಮೀಂಜ ಪಂಚಾಯತಿನಲ್ಲಿ ಬಿಜೆಪಿ 6, ಎಲ್ ಡಿಎಫ್ 4, ಯುಡಿಎಫ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೀಂಜದಲ್ಲೂ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಬಿಜೆಪಿಗೆ ಅಧಿಕಾರ ಪಡೆಯಲು ಎಲ್ ಡಿಎಫ್ ಅಥವಾ ಯುಡಿಎಫ್ ನೆರವು ಪಡೆಯಬೇಕಿದೆ.

ಮಂಜೇಶ್ವರ ಪಂಚಾಯತ್ ನಲ್ಲಿ ಯುಡಿಎಫ್ ಎಂಟು ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 6 ಸ್ಥಾನಗಳನ್ನು ಗೆದ್ದಿದೆ. ಎಲ್ ಡಿಎಫ್ 3, ಎಸ್ ಡಿಪಿಐ 2, ಐಎನ್ ಡಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪಜ್ವ ಗೆಲುವು ಕಂಡಿದ್ದಾರೆಂದು ಮೂಲಗಳು ತಿಳಿಸಿವೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm