ಬ್ರೇಕಿಂಗ್ ನ್ಯೂಸ್
07-02-25 08:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರು ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂಬ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು ಜನವರಿ 27ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದ್ದು ಸಿಬಿಐ ತನಿಖೆಯ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದಾರೆ.
ಲೋಕಾಯುಕ್ತ ಸಂಸ್ಥೆಯ ಈವರೆಗಿನ ತನಿಖಾ ವರದಿಯನ್ನು ಪರಿಶೀಲಿಸಿದರೆ ಪಕ್ಷಪಾತದಿಂದ ತನಿಖೆ ನಡೆಸಿರುವಂತೆ ತೋರುವುದಿಲ್ಲ. ಹೀಗಾಗಿ ಪ್ರಕರಣದ ಮರು ತನಿಖೆಗಾಗಿ ಸಿಬಿಐಗೆ ವಹಿಸುವ ಅಗತ್ಯ ಕಂಡುಬರುವುದಿಲ್ಲ. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
The Karnataka High Court on Friday dismissed a plea filed by an activist seeking a CBI probe into the MUDA land case against Chief Minister Siddaramaiah, stating that the investigation by the Lokayukta police is independent.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm