ಬ್ರೇಕಿಂಗ್ ನ್ಯೂಸ್
14-02-25 05:45 pm HK News Desk ಕರ್ನಾಟಕ
ಬೆಳಗಾವಿ, ಫೆ 14: ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿ ಮೂಲದ ನೌಕಾಪಡೆಯ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಮೃತ ಯೋಧನನ್ನು ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ.
2020ರ ಫೆ.12 ರಂದು ನೌಕಾಪಡೆಗೆ ಸೇರಿದ್ದರು, ಅಲ್ಲದೇ ಸೇನೆಯಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತಿದ್ದರು.
ಸಾಯುವುದಕ್ಕೂ ಒಂದು ಗಂಟೆಗೆ ಮುನ್ನ ತಾಯಿಯ ಜೊತೆ ಮಾತನಾಡಿದ್ದರು.
ಇದೀಗ ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಏಕಾಏಕಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಪರಿಣಾಮ ಬುಲೆಟ್ ನೇರವಾಗಿ ಪ್ರವೀಣ್ ಅವರ ತಲೆಗೆ ಹೊಕ್ಕಿ ಸಾವನ್ನಪ್ಪಿದ್ದಾರೆ. ವಿಚಿತ್ರ ಏನಪ್ಪಾ ಅಂದರೆ ತಾವು ಸೇನೆಗೆ ಸೇರಿದ ದಿನಾಂಕದಂದೇ ಮೃತಪಟ್ಟಿದ್ದಾರೆ.
2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ ಅಂಡಮಾನ್ ಹಾಗೂ ಸದ್ಯ ಚೆನ್ನೈನಲ್ಲಿ ಸೇವೆ ಸಲ್ಲಿಸುತ್ತಿದ್ದರು
ಈಗಾಗಲೇ ಮೃತದೇಹವನ್ನು ಗ್ರಾಮದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಅಂತ್ಯಸಂಸ್ಕಾರ ನೆರವೇರಲಿದೆ.
An Indian Navy personnel from the district died while on duty at Chennai after his service weapon allegedly misfired on Thursday. Praveen Subhash Khangoudar (24), a native of Kallolli in the taluk, is the deceased jawan. Praveen had joined the Indian Navy in February 2020.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm