ಬ್ರೇಕಿಂಗ್ ನ್ಯೂಸ್
15-02-25 12:52 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಿದೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.
ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದಕ್ಕೂ ಮುನ್ನ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್-95 ಮಾಸ್ಕ್ ಹಾಗೂ ಪಿಪಿಇ ಕಿಟ್ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13ರಂದು ದೂರು ದಾಖಲಾಗಿತ್ತು.
The Karnataka government has transferred the probe into the alleged Rs 167 crore COVID-19 scam to the Criminal Investigation Department (CID), nearly two months after an FIR was registered over financial irregularities during the pandemic.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm