ಬ್ರೇಕಿಂಗ್ ನ್ಯೂಸ್
18-02-25 02:59 pm HK News Desk ಕರ್ನಾಟಕ
ಮೈಸೂರು, ಫೆ 19: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್ಗೆ ಚಟಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಹಾಗು ಶರ್ಮಿಳಾ ಅಲಿಯಾಸ್ ಸ್ವಾತಿ ಮೃತ ದುರ್ದೈವಿಗಳು. ಜೋಬಿ ಹಾಗೂ ಜೋಷಿ ಅವಳಿ ಜವಳಿ ಸಹೋದರರು.
ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿಗೆ ಮತ್ತು ನಾದಿನಿ ಶರ್ಮಿಳಾ ಆಲಿಯಾಸಿ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ಸೋಮವಾರ (ಫೆ.17) ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಜೋಶಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ ಅವರಿಗೆ ಶಿಕ್ಷೆ ಕೊಡಿಸಿ” ಎಂದು ಹೇಳಿ ನೇಣಿಗೆ ಶರಣದಾಗಿದ್ದಾರೆ.
ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ l ಹಾಗೂ ಪತ್ನಿ ಶರ್ಮಿಳಾ ಅಲಿಯಾಸ್ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್ ಗಾಗಿ ಸುಮಾರು 91 ಲಕ್ಷಾ ರೂ. ಸಾಲ ಮಾಡಿಕೊಂಡಿದ್ದರು, ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ಗಲಾಟೆ ಮಾಡ್ತಿದ್ರು. ಇದರಿಂದ ಮನನೊಂದ ಜೋಷಿ ಆಂಥೋನಿ ಸೋಮವಾರ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಫೆ.18) ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ನೇಣಿಗೆ ಶರಣಾಗಿದ್ದಾರೆ.
ತಂಗಿ ಮೇರಿ ಶರ್ಲೈನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕಾರಣಕ್ಕೆ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಂಪತಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಹೀಗಾಗಿ ಕೇಸ್ಗೆ ಭಯಪಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Three members of a family ended their lives, allegedly after losing money in online gambling in Karnataka's Mysuru district on Tuesday. The incident took place near Hanchya village, close to Mysuru. The deceased were identified as Josh Anthony, his brother Joby Anthony, and Joby's wife Sharmila, also known as Swathi.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 02:26 pm
HK News Staffer
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm