ಬ್ರೇಕಿಂಗ್ ನ್ಯೂಸ್
17-12-20 10:01 am Dilip: Bangalore Correspondent ಕರ್ನಾಟಕ
ಭಟ್ಕಳ, ಡಿ.17: ಆಧುನಿಕ ಮುರಡೇಶ್ವರದ ನಿರ್ಮಾತೃ, ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ (93) ಇಂದು ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ್ದ ರಾಮ ನಾಗಪ್ಪ ಶೆಟ್ಟಿಯವರು ಮರಡೇಶ್ವರದ ಸಮುದ್ರ ಕಿನಾರೆಯಲ್ಲಿ ದೇವಸ್ಥಾನ ಸ್ಥಾಪಿಸಿ, 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರಡೇಶ್ವರದ ಅಭಿವೃದ್ಧಿ ಮತ್ತು ಜಗದ್ವ್ಯಾಪಿ ಪ್ರಸಿದ್ಧಿಗೆ ಕಾರಣರಾಗಿದ್ದರು.
1967 ರಲ್ಲಿ ಆರ್.ಎನ್. ಶೆಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದ ಅವರು, ಕಟ್ಟಡ ನಿರ್ಮಾಣ, ಹೋಟಲ್ ಉದ್ಯಮ, ವೈದ್ಯಕೀಯ ರಂಗ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆಯ ಮೂಲಕ ಬೆಂಗಳೂರು, ಮುಂಬೈ ಸೇರಿದಂತೆ ವಿದೇಶದಲ್ಲೂ ಹೆಸರು ಮಾಡಿದ್ದಾರೆ. ಇವರ ಸೇವೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯ 2009-10 ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಟ್ಟೀಟ್ ಮೂಲಕ ಸಂತಾಪ ತಿಳಿಸಿದ್ದಾರೆ.
ಮೃತರು ಮೂವರು ಪುತ್ರರು, ನಾಲ್ಕು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಬೆಂಗಳೂರಿನ ಉತ್ತರಹಳ್ಳಿಯ ಅವರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
R N Shetty, who was the founder of RNS group of educational and many other concerns, breathed his last at around 2 am on Thursday December 17. He was 92. Heart attack caused his demise.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm