ಬ್ರೇಕಿಂಗ್ ನ್ಯೂಸ್
20-02-25 10:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20: ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಅಥವಾ ಲೋಕಾಯುಕ್ತ ಕೊಟ್ಟ ಬಿ ರಿಪೋರ್ಟ್ ನಮಗೆ ಆಶ್ಚರ್ಯ ಉಂಟು ಮಾಡಿಲ್ಲ. ಮುಖ್ಯಮಂತ್ರಿ ಅಧೀನದಲ್ಲಿ ಇರುವ ಅಧಿಕಾರಿಗಳು ತನಿಖೆ ಮಾಡಿದ ಮೇಲೆ ಇನ್ನೇನು ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ನಿರೀಕ್ಷೆ ಮಾಡಿದ್ದು ನಿಜವಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಸಂದರ್ಭದಲ್ಲಿ ರಾತ್ರಿ 8-9 ಗಂಟೆಗೆ ಮುಖ್ಯಮಂತ್ರಿಗಳ ಕುಟುಂಬಸ್ಥರು ಮಾವನ ಮನೆಗೆ ಹೋದ ರೀತಿ ಲೋಕಾಯುಕ್ತ ಕಚೇರಿಗೆ ಭೇಟಿ ಕೊಡುತ್ತಿದ್ದರು. ಮೈಸೂರಿನ ಮುಡಾ ಹಗರಣದಲ್ಲಿ ಸುಮಾರು 5,000 ಕೋಟಿಯ ಅಕ್ರಮ ನಡೆದಿದೆ. ಮುಡಾದಲ್ಲಿ ಯಾವುದೇ ರೀತಿಯ ಹಗರಣ ಆಗಿಲ್ಲ ಎಂದಿದ್ದ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಕಾನೂನುಬಾಹಿರವಾಗಿ 14 ನಿವೇಶನಗಳು ಬಂದಿಲ್ಲ ಎಂದೂ ತಿಳಿಸಿದ್ದರು. ಬಿಜೆಪಿ- ಜೆಡಿಎಸ್ ಈ ವಿಷಯ ಮುಂದಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿತ್ತು. ಸಿದ್ದರಾಮಯ್ಯನವರು ನಮ್ಮ ಹೋರಾಟದ ಒತ್ತಡಕ್ಕೆ ಮಣಿದು 14 ನಿವೇಶನಗಳನ್ನು ರಾತ್ರೋರಾತ್ರಿ ಹಿಂದಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದರು ಎಂದು ಟೀಕಿಸಿದರು.
ಅಕ್ರಮವಾಗಿ 14 ನಿವೇಶನ ಬಂದಿಲ್ಲ ಎಂದಾದರೆ, ಅದನ್ನು ಹಿಂತಿರುಗಿಸಿದ್ದೇಕೆ? ಇವರದೇ ಅಧೀನದ ಲೋಕಾಯುಕ್ತ ಅಧಿಕಾರಿಗಳು ಕ್ಲೀನ್ಚಿಟ್ ಕೊಟ್ಟಿದ್ದಾರೆ. ಒಬ್ಬ ಅಪರಾಧಿ ತಪ್ಪು ಮಾಡಿದ ಮೇಲೆ ಆ ಮಾತನ್ನು ಹಿಂತಿರುಗಿಸಿದರೆ ನಿರಪರಾಧಿ ಆಗುತ್ತಾನೆಯೇ.. ಅದೇ ಮಾದರಿಯಲ್ಲಿ ಕ್ಲೀನ್ಚಿಟ್ ಕೊಡಲಾಗಿದೆ ಎಂದರೆ, ಇದನ್ನು ಮಾಧ್ಯಮ ಸ್ನೇಹಿತರು ಮುಖ್ಯಮಂತ್ರಿಗಳಿಗೆ ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.
Reacting strongly to the clean chit given by Karnataka Lokayukta to Chief Minister Siddaramaiah in connection with the MUDA land scam case, Karnataka unit BJP president B.Y. Vijayendra alleged that the senior Congress leader has obtained a “fake clean chit”.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm