ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm