ಬ್ರೇಕಿಂಗ್ ನ್ಯೂಸ್
27-02-25 05:50 pm HK News Desk ಕರ್ನಾಟಕ
ಕಾರವಾರ, ಫೆ 27: ಗುಜರಿ ಸಾಮಾನು ರಾಶಿ ಹಾಕಿದ್ದ ಗೋಡೌನ್ಗೆ ಬೆಂಕಿ ಹೊತ್ತಿಕೊಂಡು, ಲಾರಿಸಹಿತ ಅಪಾರ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿತು.
ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ರಾಶಿ ಹಾಕಿದ್ದ ಗುಜರಿ ಸಾಮಾನು ಅಂಗಡಿಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನದ ಸುಡು ಬಿಸಿಲಿನ ವೇಳೆ ಘಟನೆ ನಡೆಯಿತು. ನೋಡನೋಡುತ್ತಿದ್ದಂತೆ ಜ್ವಾಲೆ ಸಂಪೂರ್ಣ ಅಂಗಡಿಯನ್ನೇ ಆವರಿಸಿಕೊಂಡಿತು. ದಟ್ಟ ಹೊಗೆಯಿಂದ ಸಂಪೂರ್ಣ ಪ್ರದೇಶ ಕಾಣದಂತಾಗಿ ಅಂಗಡಿ ಪಕ್ಕದಲ್ಲೇ ಇದ್ದ ಲಾರಿ ಕೂಡ ಬೆಂಕಿಗೆ ಆಹುತಿಯಾಯಿತು.
ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆರದ ಕಾರಣ ಮತ್ತು ಪಕ್ಕದ ಪ್ರದೇಶಕ್ಕೂ ಆವರಿಸಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಭಟ್ಕಳ ಅಗ್ನಿಶಾಮಕ ತಂಡಕ್ಕೂ ಮಾಹಿತಿ ನೀಡಲಾಯಿತು. ಇದೀಗ ಈ ಪ್ರದೇಶ ಸಂಪೂರ್ಣ ಹೊಗೆ ಹಾಗೂ ಬೆಂಕಿಯಿಂದ ಆವೃತವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Honnavara scrap godown catches fire, truck including items burnt into ashes.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm