ಬ್ರೇಕಿಂಗ್ ನ್ಯೂಸ್
01-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಮಹಾರಾಷ್ಟ್ರದ ರೀತಿ ಇಲ್ಲಿ ಯಾವುದೇ ಬೆಳವಣಿಗೆ ನಡೆಯಲ್ಲ. ಏಕನಾಥ ಶಿಂಧೆ ರೀತಿ ಶಾಸಕರನ್ನು ಸೆಳೆದುಕೊಂಡು ಯಾರೂ ಬಿಜೆಪಿಗೆ ಹೋಗುವ ಸ್ಥತಿ ಬರೋದಿಲ್ಲ. ಅದೆಲ್ಲ ವದಂತಿ ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬಿ.ವೈ.ವಿಜಯೇಂದ್ರ ಹೇಳಿದಂತೆ ಕಾಂಗ್ರೆಸ್ನಲ್ಲಿ ಯಾವ ಕ್ಷಿಪ್ರ ಕ್ರಾಂತಿಯೂ ನಡೆಯುವುದಿಲ್ಲ. ಬಿಜೆಪಿಯಲ್ಲೇ ಹಲವು ಬಣಗಳ ಒಳ ಜಗಳವಿದೆ. ಅವರಲ್ಲೇ ಕ್ರಾಂತಿ ಆದರೂ ಆಗಬಹುದು. ಏಕನಾಥ ಶಿಂಧೆ ರೀತಿ ಕಾಂಗ್ರೆಸ್ ನಾಯಕರೊಬ್ಬರು ಶಾಸಕರ ಪಡೆಯೊಂದಿಗೆ ಬಿಜೆಪಿ ಸೇರುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿರುವುದು ಹಾಸ್ಯಾಸ್ಪದ ಎಂದರು ಜಾರಕಿಹೊಳಿ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈಶ ಫೌಂಡೇಷನ್ನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಜೊತೆ ಕಾಣಿಸಿಕೊಂಡ ಮಾತ್ರಕ್ಕೆ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಮುಖಂಡರು ವ್ಯಂಗ್ಯ ಮಾಡುತ್ತಿದ್ದರು. ರಾಜ್ಯಕ್ಕೆ ಆರ್ಥಿಕ ದುಸ್ಥಿತಿ ಬರುತ್ತದೆ ಎನ್ನುತ್ತಿದ್ದರು. ದೆಹಲಿ, ಮಹಾರಾಷ್ಟ್ರದಲ್ಲಿ ಅವರೂ ಗ್ಯಾರಂಟಿ ಕೊಟ್ಟಿದ್ದಾರೆ. ಅದನ್ನು ಹೇಗೆ ಜಾರಿ ಮಾಡುತ್ತಾರೋ ನೋಡೋಣ ಎಂದು ತಿಳಿಸಿದರು.
ಇದೇ ವೇಳೆ, ಡಿಕೆಶಿ ಬಗ್ಗೆ ವಿರೋಧಿ ಹೇಳಿಕೆ ನೀಡುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿ.ಕೆ.ಶಿವಕುಮಾರ್ ಸೋದರ ಡಿ.ಕೆ.ಸುರೇಶ್ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಡಿ.ಕೆ.ಸುರೇಶ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ. ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ’ ಸಂಬಂಧ ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದರು.
Reports of a possible coup attempt to dismantle the Congress government, Public Works Minister Satish Jarkiholi said on Friday there won’t be any Maharashtra-like development and that no leader would take the splinter group (of MLAs)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm