ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm