ಬ್ರೇಕಿಂಗ್ ನ್ಯೂಸ್
03-03-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರ್ಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.
ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
Congress MLA wants Rashmika Mandanna taught a lesson for 'disregarding' Kannada
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm