ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm