ಬ್ರೇಕಿಂಗ್ ನ್ಯೂಸ್
15-03-25 03:55 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಮಾ.15 : ತಮಿಳು ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ತಮ್ಮ ಕುಟುಂಬ ಸದಸ್ಯರೊಂದಿಗೆ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ನಟ ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ದೇವಸ್ಥಾನದ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳ ಕಚೇರಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.





ಮೊನ್ನೆಯಷ್ಟೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಎರಡು ದಿನ ಉಳಿದುಕೊಂಡು ಸರ್ಪ ಸಂಸ್ಕಾರ ಪೂಜೆ ನಡೆಸಿದ್ದರು. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ನಾಗದೇವರಿಗೆ ಸೇವೆ ಕೈಗೊಂಡಿದ್ದರು ಎನ್ನಲಾಗಿತ್ತು.
Renowned Tamil superstar, actor, and dancer Prabhu Deva made a special visit to the Kukke Subramanya Temple in Mangalore accompanied by his family.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm