ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm