ಬ್ರೇಕಿಂಗ್ ನ್ಯೂಸ್
18-12-20 11:56 am Headline Karnataka News Network ಕರ್ನಾಟಕ
ಬೆಂಗಳೂರು, ಡಿ.17: ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ. ಚರ್ಚ್ ಹಾಗೂ ಹೊಟೇಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡುವಂತಿಲ್ಲ ಎಂದಿರುವ ರಾಜ್ಯ ಸರಕಾರ ಸರಕಾರ ಅದಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಚರ್ಚ್ ಗಳಲ್ಲಿ ಪ್ರಾರ್ಥನೆ ವೇಳೆ ಒಂದೇ ಬಾರಿಗೆ ಹೆಚ್ಚು ಜನ ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಹಬ್ಬದ ಸಂದರ್ಭದಲ್ಲಿ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ. ಡಿ.30 ರಿಂದ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಮಾಡಲು ಅವಕಾಶ ಇಲ್ಲ. ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ, ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ.
ಅಲ್ಲದೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ದೈಹಿಕ ಅಂತವಿಲ್ಲದೇ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ. ಸರಕಾರದ ಮಾರ್ಗಸೂಚಿಯಂತೆ ಹಿರಿಯರು, ಮಕ್ಕಳು ಮನೆಯಲ್ಲಿಯೇ ಇರಬೇಕು. ಹಾಗೂ ಕ್ಲಬ್, ಮಾಲ್, ರೆಸ್ಟೋರೆಂಟ್ ಹಾಗೂ ಹೊಟೇಲ್ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಕಡ್ಡಾಯವಾಗಿ ಮಾಡಬೇಕು ಹಾಗೂ ಜನರು ಹೆಚ್ಚು ಸೇರದಂತೆ ಜಾಗೃತಿ ವಹಿಸಬೇಕು. ಪ್ರಾಂಗಣ, ಕಟ್ಟಡ ಸಮುಚ್ಛಯದಲ್ಲಿ ಕಡ್ಡಾಯವಾಗಿ ದೈಹಿಕ ಅಂತರವನ್ನು ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Christmas New Year 2020 government issues guidelines prohibit shaking of hands and hug. State chief secretary T M Vjay Bhaskar, has issued a circular containing the new guidelines. The guidelines say that the organisers should take steps to ensure that on Christmas, not too big crowd comes together in churches.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm