ಬ್ರೇಕಿಂಗ್ ನ್ಯೂಸ್
18-03-25 10:34 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.
ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm