ಬ್ರೇಕಿಂಗ್ ನ್ಯೂಸ್
19-03-25 04:42 pm HK News Desk ಕರ್ನಾಟಕ
ರಾಯಚೂರು, ಮಾ 19: ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ.
ಉತ್ತರ ಪ್ರದೇಶ ನಿವಾಸಿ ಸುರೇಶ್(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಕಾಲು ಮುರಿದಿದೆ.
ರಸ್ತೆಯಲ್ಲಿ ಬಡಿದುಕೊಳ್ಳುತ್ತಿದ್ದ ಹೃದಯ!:
ಸುರೇಶ್ ಗ್ರಾನೈಟ್ ಕೆಲಸ ಮಾಡುತ್ತಿದ್ದರು. ರಾಯಚೂರಿಗೆ ಗ್ರಾನೈಟ್ ಕೆಲಸಕ್ಕಾಗಿ ಬಂದಿದ್ದರು. ನಿನ್ನೆ ರಾತ್ರಿ ಬೈಕ್ನಲ್ಲಿ ಸ್ಟೇಷನ್ ರಸ್ತೆ ಮೂಲಕ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುರೇಶ್ ಅವರ ಹೃದಯ ಹೊರಬಂದು ರಸ್ತೆಯಲ್ಲಿ ಬಡಿದುಕೊಳ್ಳುತ್ತಿತ್ತು. ದೇಹದ ಅಂಗಾಂಗಗಳು ಛಿದ್ರವಾಗಿ ಬಿದ್ದಿದ್ದವು. ಈ ದೃಶ್ಯ ಕರುಳು ಹಿಂಡುವಂತಿತ್ತು.
ರಾಯಚೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಗಾಯಾಳು ಬಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Tragic accident in Raichur, Lorry Hits Biker, Community in Shock as Heart Pounding Scene Unfolds.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm