ಬ್ರೇಕಿಂಗ್ ನ್ಯೂಸ್
19-03-25 04:42 pm HK News Desk ಕರ್ನಾಟಕ
ರಾಯಚೂರು, ಮಾ 19: ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ.
ಉತ್ತರ ಪ್ರದೇಶ ನಿವಾಸಿ ಸುರೇಶ್(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಕಾಲು ಮುರಿದಿದೆ.
ರಸ್ತೆಯಲ್ಲಿ ಬಡಿದುಕೊಳ್ಳುತ್ತಿದ್ದ ಹೃದಯ!:
ಸುರೇಶ್ ಗ್ರಾನೈಟ್ ಕೆಲಸ ಮಾಡುತ್ತಿದ್ದರು. ರಾಯಚೂರಿಗೆ ಗ್ರಾನೈಟ್ ಕೆಲಸಕ್ಕಾಗಿ ಬಂದಿದ್ದರು. ನಿನ್ನೆ ರಾತ್ರಿ ಬೈಕ್ನಲ್ಲಿ ಸ್ಟೇಷನ್ ರಸ್ತೆ ಮೂಲಕ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುರೇಶ್ ಅವರ ಹೃದಯ ಹೊರಬಂದು ರಸ್ತೆಯಲ್ಲಿ ಬಡಿದುಕೊಳ್ಳುತ್ತಿತ್ತು. ದೇಹದ ಅಂಗಾಂಗಗಳು ಛಿದ್ರವಾಗಿ ಬಿದ್ದಿದ್ದವು. ಈ ದೃಶ್ಯ ಕರುಳು ಹಿಂಡುವಂತಿತ್ತು.
ರಾಯಚೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಗಾಯಾಳು ಬಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Tragic accident in Raichur, Lorry Hits Biker, Community in Shock as Heart Pounding Scene Unfolds.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm