ಬ್ರೇಕಿಂಗ್ ನ್ಯೂಸ್
21-03-25 08:06 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21 : ಮರಾಠಿಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಾ.22ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು ಅದರಂತೆ ನಾಳೆ ಅಂದರೆ ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದೆ. ಬೆಂಗಳೂರಿನಲ್ಲಿ ಬಹುತೇಕ ಬಂದ್ ಗೆ ಬೆಂಬಲ ಸಿಗುವ ಸಾಧ್ಯತೆ ಹೆಚ್ಚಿದೆ.
ಏನಿರುತ್ತೆ, ಏನಿರಲ್ಲ ?
BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.
ಬಂದ್ ಗೆ ಸಂಪೂರ್ಣ ಬೆಂಬಲ
ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ
ಇನ್ನು ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಆದೇಶ ನೀಡಿದೆ. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.
Pro-Kannada organisations have called a statewide bandh on Saturday, March 22, to protest linguistic tensions in Belagavi and the Greater Bengaluru Governance (GBG) Bill. The 12-hour shutdown, from 6 am. to 6 pm., is expected to disrupt public transport, cab services, and daily activities across Karnataka.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm