ಬ್ರೇಕಿಂಗ್ ನ್ಯೂಸ್
23-03-25 09:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ರಾಜಕಾರಣಿಗಳ ನಡೆಯ ಬಗ್ಗೆ ಬೇಸರಗೊಂಡು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಹೊರಟ್ಟಿ ರಾಜಿನಾಮೆ ಪತ್ರ ಕಳಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಹೊರಟ್ಟಿ ರಾಜಿನಾಮೆಗೆ ನಿರ್ಧಾರ ಮಾಡಿದ್ದು ಸತ್ಯ, ಆದರೆ ನನ್ನ ಸಹಿ ಮಾಡಿರುವ ಪತ್ರವನ್ನು ಇನ್ನೂ ರವಾನೆ ಮಾಡಿಲ್ಲ. ಸ್ನೇಹಿತರು ರಾಜಿನಾಮೆ ಬಗ್ಗೆ ಪುನರ್ ವಿಮರ್ಶೆ ಮಾಡಲು ಹೇಳಿದ್ದಾರೆ. 2-3 ದಿನದಲ್ಲಿ ಯೋಚಿಸಿ ನಿರ್ಧಾರಕ್ಕೆ ಬರುತ್ತೇನೆ ಎಂದಿದ್ದಾರೆ.
ಬೆಳಗ್ಗೆ ಮಾತನಾಡಿದ್ದ ಹೊರಟ್ಟಿ ಅವರು, ಸದನದ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದೆ. ಬಹುತೇಕ ಸದಸ್ಯರಿಗೆ ಸದನದ ಘನತೆ-ಗೌರವ ಗೊತ್ತಿಲ್ಲ. ಸದನದ ಸದಸ್ಯರ ವರ್ತನೆಯಿಂದ ಬೇಸತ್ತು ಹೋಗಿದೆ ಎಂದಿದ್ದರು.
ಸದನದಲ್ಲಿ ಮೊನ್ನೆ ನಡೆದ ಘಟನೆ ಮನಸ್ಸಿಗೆ ಬಹಳ ನೋವಾಗಿದೆ. ಕುರ್ಚಿ ಆಸೆಗೆ ಕೂರೋದು ಸರಿಯಲ್ಲ ಅಂತ ಅನ್ನಿಸಿದೆ. ನನ್ನ ಆಪ್ತರು ನನಗೆ ರಾಜೀನಾಮೆ ನೀಡಬೇಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ನಾನು ಸ್ವಲ್ಪ ವಿಚಾರ ಮಾಡ್ತೇನೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.
Basavaraj Horatti, Chairman of the Legislative Council said he was considering resigning from his post as he was upset with the fall in the standard of debate in the State legislature. “These are bad times. The quality of debates in the Council and Assembly is falling. Even the general behaviour of members is deteriorating. That issues like honey-trap are surfacing in the session demonstrate the quality of our debates.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm