ಬ್ರೇಕಿಂಗ್ ನ್ಯೂಸ್
09-08-20 12:14 pm Headline Karnataka News Network ಕರ್ನಾಟಕ
ಬೆಂಗಳೂರು: ರಾಜ್ಯದ ಆರೋಗ್ಯ ಸಚಿವರಿಗೇ ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ಹೊತ್ತಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ..
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ.
— B Sriramulu (@sriramulubjp) August 9, 2020
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.1/3
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm