ಬ್ರೇಕಿಂಗ್ ನ್ಯೂಸ್
24-03-25 09:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 24: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ‘ಬಿಗ್ ಬಾಸ್’ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ನನ್ನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಅಂಡ್ ರಜತ್ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತು ವಿನಯ್ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ರೀಲ್ಸ್ನಲ್ಲಿ ವಿನಯ್ ಗೌಡ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್ನಲ್ಲಿ ಸ್ಲೋ ಮೋಷನ್ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.
ಇನ್ನು ರಜತ್ ಕಿಶನ್ ಶೂಟಿಂಗ್ನಲ್ಲಿದ್ದ ಕಾರಣ ಪತ್ನಿ ಅಕ್ಷಿತಾ ಪೊಲೀಸರ ಮುಂದೆ ಹಾಜರಾಗಿದ್ರು. ಅಲ್ಲದೇ, ಪತಿ ವಿಚಾರಣೆಗೆ ಹಾಜರಾಗಲು ಸ್ವಲ್ಪ ಟೈಂ ಕೇಳಿ ಹೊರಟ್ರಂತೆ. ಅತ್ತ, ವಿನಯ್ ಗೌಡ ಪೊಲೀಸರಿಗೆ ಪತ್ರದ ಮೂಲಕ ಕ್ಷಮೆಕೊರಿದ್ರು.
ಇಷ್ಟೆಲ್ಲಾ ಆದ್ಮೇಲೆ ಸಂಜೆ ಹೊತ್ತಿಗೆ ವಿನಯ್ ಗೌಡ, ರಜತ್ ಕಿಶನ್ ಇಬ್ಬರೂ ಬಸವೇಶ್ವರನಗರ ಠಾಣೆಗೆ ವಿಚಾರಣೆ ಹಾಜರಾಗಲು ಬಂದಿದ್ರು... ಈ ವೇಳೆ ಪೊಲೀಸರು ರಜತ್ ಹಾಗೂ ವಿನಯ್ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಗಂಟೆಗಟ್ಟಲೇ ಕೂರಿಸಿ ಖಡಕ್ ವಿಚಾರಣೆಯನ್ನು ನಡೆಸಿದ್ದಾರೆ.
ಈ ಲಾಂಗ್ ರೀಲ್ಸ್ ಗೀಳು ಇಬ್ಬರು ಸ್ಟಾರ್ಸ್ಗಳನ್ನ ಸಂಕಷ್ಟಕ್ಕೆ ತಳ್ಳಿಬಿಟ್ಟಿದೆ. ನಾಳೆ ಇಬ್ಬರನ್ನೂ ಕೋರ್ಟಿಗೆ ಹಾಜರು ಪಡಿಸೋ ಸಾದ್ಯತೆ ಇದೆ. ಸೆಲೆಬ್ರಿಟಿಗಳು ಅಂತ ಕರೆಸಿಕೊಳ್ಳೋ ಇವ್ರ ವಿರುದ್ಧ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಪೊಲೀಸರು ತೆಗೆದುಕೊಂಡಿರೋ ಕ್ರಮ, ಎಲ್ಲರಿಗೂ ಒಂದು ಪಾಠ. ಮುಂದ್ಯಾರೂ ಇಂಥಾ ಶೋಕಿ ಮಾಡದಂತೆ ಎಚ್ಚರಿಕೆಯ ಗಂಟೆ.
Bigg Boss contestants Vinay Gowda and Rajat were arrested in Bangalore after a video featuring the duo wielding weapons for social media reels went viral. The clip, which raised serious concerns about public safety, prompted the Basaveshwar Nagar police to file an FIR against the two reality stars. When Vinay and Rajat arrived at the police station for questioning, they were promptly taken into custody. Authorities are now looking into the implications of their actions and whether they violated any laws regarding firearm use and public safety.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm