ಬ್ರೇಕಿಂಗ್ ನ್ಯೂಸ್
27-03-25 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಯಾದ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕರ್ನಾಟಕ ಕಾಂಗ್ರೆಸ್ ಕಟು ಮಾತುಗಳಲ್ಲಿ ಕಿಚಾಯಿಸಿದ್ದು ಸರಣಿ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿ, ಆರೆಸ್ಸೆಸ್ ಮತ್ತು ಯತ್ನಾಳ್ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಕಾಲೆಳೆದಿದೆ.
ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್. ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.


'ಹಿಂದೂ ಹುಲಿ ಇಲಿಯಾದ ಕಥೆ’, ‘ಯತ್ನಾಳ್ಗೆ ಬಿಲ ತೋಡಿ ಮಣ್ಣು ಮುಚ್ಚಿದ ವಿಜಯೇಂದ್ರ’, ‘ಭ್ರಷ್ಟ ಅಪ್ಪ ಮಕ್ಕಳ ಸೂಟ್ಕೇಸ್ ರಾಜಕೀಯಕ್ಕೆ ಬಗ್ಗಿದ ಹೈಕಮಾಂಡ್’ ಎಂಬ ಬರಹಗಳ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ ಮತ್ತು ಯತ್ನಾಳ್ ಫೋಟೊಗಳಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡು ಟೀಕೆ ಮಾಡಿದೆ. ಇದಲ್ಲದೆ, ಬಿಜೆಪಿ ಭ್ರಷ್ಟ, ದುಷ್ಟ, ಸುಳ್ಳುಗಾರರ ಪಕ್ಷ! ಎನ್ನುವ ಯತ್ನಾಳ್ ಅವರು ಸ್ಲೇಟ್ ಹಿಡಿದುಕೊಂಡು ನಿಂತಿರುವ ಎಡಿಟೆಡ್ ಫೋಟೋವನ್ನು ಹಾಕಿ ಮತ್ತೊಂದು ಟ್ವೀಟ್ ಮಾಡಿದೆ. ಮಲ್ಲೇಶ್ವರದ ಜಗನ್ನಾಥ ಭವನದ ಮುಂದೆ ಯತ್ನಾಳ್ ಅವರು ನಿಂತಿರುವ ಫೋಟೋವನ್ನು ಹಾಕಲಾಗಿದೆ.
ಟ್ವೀಟ್ ನಲ್ಲಿ, ’ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ! ಇಂದು ಇಲಿಯಾದ ಯತ್ನಾಳ್!’ ’ಈಗ 'ಸಂತೋಷ' ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! ’ ಎನ್ನುವ ಪದಗಳನ್ನು ಬಳಸಿ ಕೆಪಿಸಿಸಿ ಟೀಕೆ ಮಾಡಿದೆ.
ಈಗ 'ಸಂತೋಷ' ವಾಯಿತೇ?
— Karnataka Congress (@INCKarnataka) March 26, 2025
ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್! pic.twitter.com/io9QllyIEV
In a scathing attack, the Karnataka Congress party has criticized BJP MLA Yatnal for his recent leadership decisions, accusing him of seeking advice from a multitude of sources that have ultimately led to a decline in his political career.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm