ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm