ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm