ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm