ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm