ಬ್ರೇಕಿಂಗ್ ನ್ಯೂಸ್
02-04-25 10:48 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 02 : 20 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಮಾಜಿ ಪ್ರಿಯಕರನನ್ನ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಈ ಘಟನೆ ನಡೆದಿದ್ದು, ಈ ಹಿಂದೆ ವಿದ್ಯಾರ್ಥಿನಿ ಜೊತೆ ಸಂಬಂಧ ಹೊಂದಿದ್ದ 23 ವರ್ಷದ ಆರೋಪಿಯನ್ನ ಬಂಧಿಸಲಾಗಿದೆ.
ಯುವತಿ ಕುಂದಗೋಳ ಮೂಲದವರಾಗಿದ್ದು, ನಗರದ ವಿದ್ಯಾಪೀಠ ಹಾಸ್ಟೆಲ್ನಲ್ಲಿ ವಾಸವಿದ್ದರು. ಪ್ಯಾರಾಮೆಡಿಕಲ್ ಕೋರ್ಸ್ ಮಾಡುತ್ತಿದ್ದರು. ಆರೋಪಿ ಸಿರಾಜ್ ಪ್ರೀತಿಸುವಂತೆ ಕಿರುಕುಳ ನೀಡಿದ್ದರಿಂದ ಮಂಗಳವಾರ ರಾತ್ರಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೆಎಂಸಿ–ಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಸ್ಪತ್ರೆಗೆ ತೆರಳಿ, ಯುವತಿಯ ಕುಟುಂಬದವರಿಗೆ ಮಾಹಿತಿ ನೀಡಿದ್ದರು.
‘ಕುಂದಗೋಳ ಪಟ್ಟಣದ ಒಂದೇ ಬಡವಾಣೆಯವರಾದ ಯುವಕ, ಯುವತಿ ನಡುವೆ ಮೊದಲಿನಿಂದಲೂ ಪರಿಚಯವಿತ್ತು. ಯುವಕ ಪ್ರೀತಿಸುವಂತೆ ಒತ್ತಾಯಿಸಿ, ಹಲ್ಲೆ ನಡೆಸಿದ್ದ. ಪ್ರೀತಿಸಲು ನಿರಾಕರಿಸಿದರೆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮನನೊಂದು ಯುವತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಯುವತಿ ಪೋಷಕರು ಯುವಕನ ವಿರುದ್ಧ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಮತ್ತು ಆರೋಪಿ ಈ ಹಿಂದೆ ಸಂಬಂಧದಲ್ಲಿದ್ದರು ಎಂದು ಹೇಳಿದ್ದಾರೆ.
A 20-year-old paramedical college student attempted suicide by consuming pills after allegedly being harassed and blackmailed with her photographs by an acquaintance, police said on Wednesday. Following the incident on Tuesday, the 23-year-old accused, who was previously in a relationship with her, was arrested, they added.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm