ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 07:39 pm
HK News Desk
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm