ಬ್ರೇಕಿಂಗ್ ನ್ಯೂಸ್
05-04-25 02:47 pm HK News Satff ಕರ್ನಾಟಕ
ಬೆಂಗಳೂರು, ಎ.5: ಬಿಜೆಪಿಯಲ್ಲಿ ರೆಬಲ್ ಆಗಿ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬಹುತೇಕ ಒಂಟಿಯಾಗಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದರೂ, ಅವರ ಜೊತೆಗಿದ್ದವರೇ ಹೊಸ ಪಕ್ಷ ಸೇರಿಕೊಳ್ಳುವ ಸಾಧ್ಯತೆ ಇಲ್ಲ. ಜೊತೆಗಿದ್ದವರೇ ಕೈಕೊಡುವ ಸೂಚನೆ ಲಭಿಸಿದೆ.
ಯತ್ನಾಳ್ ಜೊತೆಗಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.
Basanagouda Patil Yatnal, a rebel MLA expelled from the BJP, is now largely alone. Although he had stated that he would form a new party by Vijaya Dashami, those who were once with him indicate that they are unlikely to join this new venture. Signals have emerged that his former associates are beginning to distance themselves from him.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm