ಬ್ರೇಕಿಂಗ್ ನ್ಯೂಸ್
06-04-25 11:56 am Bangalore Correspondent ಕರ್ನಾಟಕ
ಬೆಂಗಳೂರು, ಏ 05: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.
In a fiery exchange of words, Karnataka Congress leader DK Shivakumar has strongly rebutted allegations made by former Chief Minister HD Kumaraswamy regarding his involvement in illegal mining and iron ore transportation. Addressing the media, Shivakumar emphasized that the accusations are unfounded and politically motivated, stating, “I don’t fear you, Kumaraswamy. Your claims will not silence me.”
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm