ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm