ಬ್ರೇಕಿಂಗ್ ನ್ಯೂಸ್
19-04-25 03:04 pm HK Staff ಕರ್ನಾಟಕ
ಬೆಂಗಳೂರು, ಎ.19: ಹಿಂದೂಗಳ ರೀತಿಯಲ್ಲೇ ಮುಸ್ಲಿಮರಲ್ಲು 93 ಜಾತಿ, ಉಪ ಜಾತಿಗಳಿದ್ದು ಜಾತಿ ಸಮೀಕ್ಷೆ ಸಂದರ್ಭದಲ್ಲಿ ಪತ್ತೆ ಆಗಿರುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಮನವಿಯಂತೆ ಅವುಗಳನ್ನು ಪರಿಶೀಲಿಸಿ ನಾವು ತೀರ್ಮಾನ ತಗೊಂಡಿದ್ದೇವೆ. ಮುಸ್ಲಿಮರ ಉಪ ಜಾತಿಗಳನ್ನು ಒಂದೇ ಕಡೆ ತೋರಿಸಲಾಗಿದೆ. ಹಿಂದೂಗಳನ್ನು ಬೇರೆ ಬೇರೆ ತೋರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರನ್ನು ಒಂದೇ ಕಡೆಯಲ್ಲಿ ಸೇರಿಸಿದ್ದೇವೆ. ಆದಾಗ್ಯೂ, ಕೆಲವು ಬೇರೆ ಬೇರೆಯೂ ಇವೆ. ಕೆಲವರನ್ನು ಅಲೆಮಾರಿಯಲ್ಲೂ ಸೇರಿಸಲಾಗಿದೆ. ಈಗ ಪಿಂಜಾರ, ಪಿಂಜಾರ ಜಪ್ಪರ್ ಇವರೆಲ್ಲ ಇದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರದಿಂದ ಸಿದ್ಧಪಡಿಸಲಾಗಿರುವ ಜಾತಿ ಗಣತಿ ವರದಿಯಲ್ಲಿ ಯಾವುದೇ ದೊಡ್ಡ ತಪ್ಪಿಲ್ಲ. ನನಗೆ ವರದಿ ಅಥವಾ ಸಂಗ್ರಹಿಸಲಾದ ಮಾಹಿತಿಯಲ್ಲಿ ಯಾವುದೇ ದೊಡ್ಡ ತಪ್ಪು ಇದೆ ಅನಿಸುತ್ತಿಲ್ಲ. ಸಣ್ಣ ಪುಟ್ಟ ತಪ್ಪುಗಳಿರಬಹುದು. ಇದರ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಇನ್ನು ಕೆಲವರು ವರದಿಯನ್ನು ಪರಿಶೀಲಿಸದೆ, ಓದದೆ ಜಾತಿ ಗಣತಿ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿ ವರದಿಗೆ ಸಹಿ ಮಾಡಿದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಮೀಸಲಾತಿ ಮಿತಿ ಕುರಿತು ಮಾತನಾಡಿದ ಹೆಗ್ಡೆ, ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗದ ಮೀಸಲಾತಿಯನ್ನು ಶೇಕಡಾ 10 ರಷ್ಟು ಹೆಚ್ಚಿಸಿದೆ. ಸಾಂವಿಧಾನಿಕ ತಿದ್ದುಪಡಿಗೆ ನ್ಯಾಯಾಲಯವು ತನ್ನ ಸಮ್ಮತಿಯನ್ನು ನೀಡಿದೆ. ಭವಿಷ್ಯದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಗೊತ್ತಿಲ್ಲ. ಅದನ್ನು ನ್ಯಾಯಾಂಗದ ವಿವೇಚನೆಗೆ ಬಿಡಲಾಗಿದೆ ಎಂದರು.
Karnataka State Commission for Backward Classes chairman K Jayaprakash Hegde on Thursday asserted that there is no major mistake in the caste census report prepared by the state government. “I don’t think there is any mistake in the report or the data. There may be small mistakes, but there are no major mistakes in the report. It is with the Cabinet. They will discuss and then take a decision,” chairman Hegde told media persons.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm