ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
26-08-25 04:48 pm
Bangalore Correspondent
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm