ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm