ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.
ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm