ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm