ಬ್ರೇಕಿಂಗ್ ನ್ಯೂಸ್
29-04-25 09:20 pm HK News Desk ಕರ್ನಾಟಕ
ಕಲಬುರಗಿ, ಎ.29 : ಕಲಬುರಗಿ ಮಹಾನಗರ ಪಾಲಿಕೆಯ ವಾರ್ಡ್ ಪ್ರತಿನಿಧಿಸುವ ಇಸ್ಲಾಮಾಬಾದ್ ಕಾಲೊನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಯಿತು. ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನದ ರಾಜಧಾನಿ ಹೆಸರು ಇಸ್ಲಾಮಾಬಾದ್ ಇದೆ. ಹೀಗಾಗಿ ಕಲಬುರಗಿ ನಗರ ಮಧ್ಯದ ಇಸ್ಲಾಮಾಬಾದ್ ಕಾಲೋನಿ ಹೆಸರು ಬದಲಿಸುವಂತೆ ಆಗ್ರಹಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಮ್ಮ ದೇಶದ್ದೇ ಮುಸ್ಲಿಂ ದೇಶಭಕ್ತರ, ಗಣ್ಯರ ಹೆಸರನ್ನು ಈ ಪ್ರದೇಶಕ್ಕೆ ಇಡುವಂತೆ ಒತ್ತಾಯ ಮಾಡಿದರು. ವೀರಯೋಧ ದಿ. ಹವಾಲ್ದಾರ್ ಅಬ್ದುಲ್ ಹಮೀದ್, ದಿ. ಬ್ರಿಗೇಡಿಯರ್ ಮೊಹ್ಮದ್ ಉಸ್ಮಾನ್, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಭಾರತ ರತ್ನ ಶಹನಾಯಿ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್, ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅಥವಾ ಖಾಜಾ ಬಂದೇನವಾಜ ಅವರಂತಹ ಗಣ್ಯರ ಹೆಸರನ್ನು ಇಡುವಂತೆ ಆಗ್ರಹಿಸಿದರು.


ಮಹಾನಗರ ಪಾಲಿಕೆಯ ಕಡತಗಳಲ್ಲಿ ಕೂಡಲೇ ತಿದ್ದುಪಡಿ ಮಾಡಿ ಇಸ್ಲಾಮಾಬಾದ್ ಹೆಸರು ಬದಲಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಲಾಯಿತು. ತಕ್ಷಣ ಇಸ್ಲಮಾಬಾದ್ ಕಾಲೋನಿ ಹೆಸರು ಬದಲಿಸದಿದ್ರೆ ಉಗ್ರರ ಹೋರಾಟದ ಎಚ್ಚರಿಕೆಯನ್ನು ನೀಡಿದರಲ್ಲದೆ, ಇಲ್ಲದೇ ಹೋದರೆ ಇಸ್ಲಾಮಾಬಾದ್ ಕಾಲೋನಿ ಬೋರ್ಡ್ ಗೆ ಕಪ್ಪು ಮಸಿ ಬಳಿಯುವುದಾಗಿ ಎಚ್ಚರಿಸಿದರು.
Protest Erupts in Kalaburagi Over islamabad Locality Name, Demand to Rename After Indian Muslim Luminaries Instead of Enemy Nation.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm