ಬ್ರೇಕಿಂಗ್ ನ್ಯೂಸ್
02-05-25 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸವಾಲು ಸ್ವೀಕರಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸ್ಪೀಕರ್ ಖಾದರ್ ಅವರಿಗೆ ರಲ್ಲಿ ರಾಜಿನಾಮೆ ಪತ್ರ ನೀಡಿದ್ದಾರೆ.
ಯತ್ನಾಳ್ ಅವರು, ಶಿವಾನಂದ ಪಾಟೀಲ ಅವರು ಪಾಟೀಲನೇ ಅಲ್ಲ. ಅಪ್ಪನಿಗೆ ಹುಟ್ಟಿದ್ದು ಹೌದಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನ್ನ ಎದುರು ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಇದರಂತೆ, ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಿವಾನಂದ ಪಾಟೀಲ, ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಸ್ಪೀಕರ್ ಖಾದರ್ ಅವರು ಇನ್ನೂ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಶಿವಾನಂದ ಪಾಟೀಲ್ ಇನ್ನೊಬ್ಬ ಶಾಸಕರ ಸವಾಲು ಪಡೆದು ರಾಜಿನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
Karnataka Legislative Assembly Speaker U T Khader on Friday said Minister Shivanand Patil's "conditional resignation" as MLA cannot be accepted as per rules.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm