ಬ್ರೇಕಿಂಗ್ ನ್ಯೂಸ್
03-05-25 09:38 pm HK News Desk ಕರ್ನಾಟಕ
ಕಾರ್ಕಳ, ಮೇ 03 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು-ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಸಭೆ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರಕಾರ ಪ್ರಾರಂಭಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಬಿಜೆಪಿ ರಾಜ್ಯ ನಾಯಕ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಗೃಹಸಚಿವರು ಪೊಲೀಸ್ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಕ್ಕೆ ಮುನ್ನ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಮುಸ್ಲಿಂ ಮುಖಂಡರು ಮೇಜು ಗುದ್ದಿ ಸರಕಾರಕ್ಕೆ ಧಮಕಿ ಹಾಕಿದ್ದಾರೆ. ಸರಕಾರದ ಮೇಲೆ ಸವಾರಿ ಮಾಡುವ ಹಂತಕ್ಕೆ ಇವರ ವರ್ತನೆ ತಲುಪಿದೆ. ಗೃಹ ಸಚಿವರು ಹಂತಕರ ರಾಗಕ್ಕೆ ತಾಳ ಹಾಕಲು ಹೊರಟಿದ್ದಾರೆ. ಗೃಹ ಇಲಾಖೆ ಕರಾವಳಿಯ ಜೆಹಾದಿಗಳ ಕಾಲ ಬುಡದಲ್ಲಿ ಅಡವಿಡುತ್ತೀರಾ ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಆ್ಯಂಟಿ ಕಮ್ಯುನಲ್ ಪೋರ್ಸ್ ರಚನೆ ಮಾಡುವುದರ ಉದ್ದೇಶ ಸ್ಪಷ್ಟವಾಗಿದೆ. ಹಿಂದುತ್ವದ ಪರವಾಗಿರುವ ಧ್ವನಿಯನ್ನು ಪೊಲೀಸ್ ಬಲ ಬಳಸಿ ದಮನಿಸುವುದು ಸರ್ಕಾರದ ಉದ್ದೇಶ. ಸರಕಾರಕ್ಕೆ ಶಾಂತಿಯ ಬದಲು ಪಿಎಫ್ಐ ಉಗ್ರರ ಹಿತಾಸಕ್ತಿ ರಕ್ಷಣೆ ಮಾಡುವುದೆ ಆದ್ಯತೆಯಾಗಿದೆ ಎಂದು ಟೀಕಿಸಿದ್ದಾರೆ.
ನಿನ್ನೆಯಷ್ಟೇ ಸ್ಪೀಕರ್ ಯು.ಟಿ. ಖಾದರ್ ಅವರು ಫಾಜಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದರು. ಆದರೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲಾ ಫಾಜಿಲ್ ಸೋದರನೇ ಈ ಕೊಲೆಗೆ ಐದು ಲಕ್ಷ ರೂ. ಸುಪಾರಿ ನೀಡಿದ್ದಾನೆ ಎಂದು ಹೇಳಿದ್ದಾರೆ. ಹಾಗಾದರೆ ಯಾವುದು ಸತ್ಯ? ಫಾಜಿಲ್ ಸೋದರ ಸುಪಾರಿ ಕೊಟ್ಟಿದ್ದೇ ನಿಜವಾದರೆ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
Karkala MLA Sunil Kumar Slams Anti-Communal Force Concept, Accuses Home Minister of Bowing to Muslim Leaders.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm