ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am